ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ನಿಮಿತ್ತ ಉಚಿತ ವೈದ್ಯಕೀಯ ಶಿಬಿರ

ಉಡುಪಿ :- ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ಕಾಯ೯ ದ ನಿಮಿತ್ತ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನ್ ಔಷಧಿ ಕೇಂದ್ರದ ವತಿಯಿಂದ .ಜ.22 ರಂದು ಉಚಿತ ವೈದ್ಯಕೀಯ ಶಿಬಿರ ಜನ ಔಷಧಿ ಕೇಂದ್ರದ ವಠಾರದಲ್ಲಿ ನಡೆಯಿತು.

ಕಾಯ೯ಕ್ರಮದಲ್ಲಿ ಲೋoಬಾಡ್೯ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಇದರ ವೈದ್ಯಾಧಿಕಾರಿ ಡಾ|| ಗಣಿeಶ್ ಕಾಮತ್, ಮತ್ತು ಇತರ ವೈದ್ಯರು ಭಾಗವಹಿಸಿದ್ದರು.

ಮಾಹೆ ಮಣಿಪಾಲದ ಡಾII ಸವಿತಾ ಬಾಸ್ರಿ, ಡಾII ಆದಿತ್ಯ ಶೆಟ್ವಿ’ ಡಾ|| ಶ್ರೀಧರ ಡಿ, ಡಾ|| ಅಂಕಿತಾ ಶೆಟ್ಟಿ ಮಾಹಿತಿ ನೀಡಿದರು.

ಜಯಂಟ್ಸ್ ಪದಾಧಿಕಾರಿಗಳಾದ ಸುಂದರ ಪೂಜಾರಿ, ವಿವೇಕಾನಂದ ಕಾಮತ್, ಶ್ರೀನಾಥ್, ವೈದ್ಯಕೀಯ ಪ್ರತಿನಿಧಿ ಸಂಘ-ದ ಕಾಯ೯ದಶಿ೯ ಪ್ರಸನ್ನ ಕಾರಂತ, ಮಿಲ್ಟನ್, ಅಣ್ಣಯ್ಯ ದಾಸ್, ರೋಹಿ ರತ್ನಾಕರ ಮುಂತಾದವರಿದ್ದರು. ನಂತರ ಸಿಹಿ ತಿಂಡಿ ವಿತರಿಸಲಾಯಿತು.

 
 
 
 
 
 
 
 
 
 
 

Leave a Reply