ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ರಿ. ಹಾಗೂ ವಿಜಯ ಪೇಪರ್ಸ್ ಗಣರಾಜ್ಯೋತ್ಸವದ ಸಂಭ್ರಮ

ಉಡುಪಿ: ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ರಿ. ಹಾಗೂ ವಿಜಯ ಪೇಪರ್ಸ್ ಉಡುಪಿ ಜೊತೆಯಾಗಿ  ಇಂದು ಗಣರಾಜ್ಯೋತ್ಸವದ ಪ್ರಯುಕ್ತ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ಅನಾರೋಗ್ಯದಲ್ಲಿ ದಾಖಲಾಗಿರುವವರಿಗೆ ಹಾಗೂ ಉಪ್ಪುರೂ ಸ್ಪಂದನ ದ ವಿಶೇಷ ಮಕ್ಕಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಪ್ರತಿ ವರ್ಷದಂತೆ ವಿಶೇಷವಾಗಿ ಆಚರಿಸಲಾಯಿತು.

ಜಿಲ್ಲಾಧ್ಯಕ್ಷ ಎಮ್ ಮಹೇಶ್ ಕುಮಾರ್, ಗೌರವ ಸಲಹೆ ಗಾರ ಅಶೋಕ್ ಶೆಟ್ಟಿ, ವಿಜಯ ಪೇಪರ್ಸ್ ಮಾಲಕಮಹೇಶ್ ಶೆಣೈ , ಮಾಜಿ ಅಧ್ಯಕ್ಷ ರಮೇಶ್ ತಿಂಗಳಾಯ, ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ ಬಂಗೇರ ಸಮಿತಿ ಸದಸ್ಯರಾದ ಶಿವರಾಮ್ ಆಚಾರ್ಯ ರಮೇಶ್ ಕುಂದರ್, ಶಿವಪ್ರಸಾದ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply