ಕರ್ನಾಟಕ ಜಾನಪದ ಪರಿಷತ್ (ರಿ.) ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಟಿ.ತಿಮ್ಮೇ ಗೌಡ, IAS, ಇವರ ಆದೇಶದ ಮೇರೆಗೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಖ್ಯಾತ ಸಂಘಟಕರಾದ ಶ್ರೀಮತಿ ಸಾಧನಾ ಕಿಣಿಯವರನ್ನು ನೇಮಿಸಲಾಗಿದೆ ಎಂದು ಪರಿಷತ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾದ ಡಾ. ತಲ್ಲೂರ್ ಶಿವರಾಮ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸಾಧನಾ ಕಿಣಿ

- Advertisement -