ನೆಹರು ಯುವ ಕೇಂದ್ರದ ವತಿಯಿಂದ ಹಿರಿಯ ನಾಗರೀಕರ ದಿನಾಚರಣೆ

ಉಡುಪಿ :- ನೆಹರು ಯುವ ಕೇಂದ್ರದ ವತಿಯಿಂದ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಸೆ.1ರಂದು ಕಲ್ಯಾಣಪುರ ಒಜಾನಾಮ್ ಹಿರಿಯ ನಾಗರಿಕರ ಆರೈಕೆ ಕೇಂದ್ರದ ನಿವಾಸಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ಈ ಸಂದಭ೯ದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿ ಸೋಜ, ಉದಯ ನಾಯ್ಕ, ರಾಘವೇಂದ್ರ ಪ್ರಭು, ಕವಾ೯ಲು ಮುಂತಾದವರಿದ್ದರು.

 
 
 
 
 
 
 
 
 
 
 

Leave a Reply