ರೋಟರಿ ಕ್ಲಬ್ ಮಣಿಪಾಲದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಮಣಿಪಾಲ: – ರೋಟರಿ ಕ್ಲಬ್ ಮಣಿಪಾಲ ಮತ್ತು ವಿಷ್ಣುಮೂರ್ತಿ ಪ್ರೌಢಶಾಲೆ ಕುದಿ ಇದರ ವತಿಯಿಂದ ಶಾಲಾ ಆವರಣದಲ್ಲಿ ಆ.27 ರಂದು ನಡೆಯಿತು.ಈ ಸಂದರ್ಭದಲ್ಲಿ 200 ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.

ನಿಯೋಜಿತ ಜಿಲ್ಲಾ ಗವರ್ನರ್ ಡಾII ಹೆಚ್.ಜೆ ಗೌರಿ, ಅಧ್ಯಕ್ಷ ಡಾII ವಿರೂಪಾಕ್ಷ ದೇವರಮನೆ, ರಾಜವರ್ಮ ಅರಿಗ, ರವಿ ಕಾರಂತ್, ನಳಿನಿ ನಾಯರ್, ಕರುಣಾಕರ ಶೆಟ್ಟಿ, ಚಂದ್ರಶೇಖರ್ ಶಾಲಾ ಮುಖ್ಯ ಶಿಕ್ಷಕ ಜಾಧವ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply