ಯುವಕ ಮಂಡಲ (ರಿ.) ಸಾಣೂರು ಇದರ 70 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಜನವರಿ 6 ಮತ್ತು 7 ರಂದು ನಡೆಯುವ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ 70 ನೇ ವಾರ್ಷಿಕೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸನ್ನಿದಿ ಗುರುಬೆಟ್ಟು ಇಲ್ಲಿನ ಶ್ರೀ ದಯಾನಂದ ಸ್ವಾಮಿ ಬಿಡುಗಡೆಗೊಳಿಸಿ ಎರಡು ದಿನಗಳ ಕಾಲ ನಡೆಯುವ 70ನೇ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರಗಳಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಕೋಶಾಧಿಕಾರಿ ರಾಜೇಶ್ ಪೂಜಾರಿ, ಪದಾಧಿಕಾರಿಗಳಾದ ಪ್ರಕಾಶ್ ರಾವ್, ಪ್ರಮಿತ್ ಸುವರ್ಣ ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್,ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ ಮಂಡಲದ ಸದಸ್ಯರು ಹಾಜರಿದ್ದರು.

 
 
 
 
 
 
 
 
 
 
 

Leave a Reply