ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲಾ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ. 

ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ. 

ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಾಪಕರಾದ ವೇಣುಕೃಷ್ಣ ಅವರು ಮಾತನಾಡಿ ಸಂಗೊಳ್ಳಿ ರಾಯಣ್ಣನ ಬಳಗದವರ ಜನ ಉಪಯೋಗಿ ಕಾರ್ಯಗಳು ಶ್ಲಾಘನೀಯ, ಈಗಷ್ಟೇ ಚಿಗುರೊಡೆದ ಈ ತಂಡ ಹೆಮ್ಮರವಾಗಿ ಬೆಳೆದು ಸಮಾಜದಲ್ಲಿ ಉತ್ತಮ ಸಂಘಟನೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀನಿವಾಸ್, ರಾಜೇಂದ್ರ , ಆನಂದ್, ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉಪಾಧ್ಯಕ್ಷ ಈರಪ್ಪ ಗೌಂಡಿ,  ಮಹಿಳಾ ಬಳಗದ ಸವಿತಾ ನೋಟಗಾರ್,  ಬಸವರಾಜ್ ಐಹೊಳೆ,  ಮಹೇಶ್ ಗುಂಡಿಬೈಲ್,  ಶರಣಪ್ಪ , ಹನುಮಂತ, ಸುನಿಲ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply