ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್ ದ.ಕ ಹಾಗು ಉಡುಪಿ ಜಿಲ್ಲೆ, ಉಡುಪಿ ವಲಯದ ಪರವಾಗಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆನಂದ್ ಎನ್ ಬಂಟ್ವಾಳ್, ಉಡುಪಿ ವಲಯದ ಮಾಜಿ ಅಧ್ಯಕ್ಷ ಹಾಗು ಪ್ರಸ್ತುತ ಜಿಲ್ಲಾ ಜೊತೆ ಕಾರ್ಯದರ್ಶಿ ವಾಮನ ಪಡುಕೆರೆ ಮತ್ತು ಮಾಜಿ ಕಾರ್ಯದರ್ಶಿ ಸಂತೋಷ್ ಕೊರಂಗ್ರಪಾಡಿ ಉಪಸ್ಥಿತರಿದ್ದರು.