ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ,ಮೂಡಬಿದರೆಯ ವಿದ್ಯಾರ್ಥಿಗಳಿಂದ ‘ಸಾಯುಜ್ಯ ಸಂಗ್ರಾಮ’

ಉಡುಪಿ : ಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ ಮತ್ತು ಗಣ್ಯವ್ಯಕ್ತಿಗಳ ಸ್ಮರಣಾರ್ಥ ಸ್ಥಾಪಿಸಲಾದ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರಧಾನ ಸಮಾರಂಭದ ಸಂದರ್ಭದಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ,ಮೂಡಬಿದರೆ ಇದರ ವಿದ್ಯಾರ್ಥಿಗಳಿಂದ ‘ಸಾಯುಜ್ಯ ಸಂಗ್ರಾಮ’ ಪ್ರಾದ್ಸಂಗದ ತೆಂಕುತಿಟ್ಟು ಯಕ್ಷಗಾನ ನಡೆಯಿತು.

 
 
 
 
 
 
 
 
 
 
 

Leave a Reply