ಗಿರಿಬಳಗ ಕುಂಜಾರು ಮತ್ತು ಹವ್ಯಾಸಿ ಕಲಾವಿದರಿಂದ “ಶ್ರೀಕುಂಜಾರುಗಿರಿ ಕ್ಷೇತ್ರ ಮಹಾತ್ಮೆ ” ಪ್ರಸಂಗ

ಉಡುಪಿ : ಶ್ರೀ ಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಗಿರಿಬಳಗ ಕುಂಜಾರು ಮತ್ತು ಹವ್ಯಾಸಿ ಕಲಾವಿದರಿಂದ “ಶ್ರೀಕುಂಜಾರುಗಿರಿ ಕ್ಷೇತ್ರ ಮಹಾತ್ಮೆ ” ಪ್ರಸಂಗದ ಯಕ್ಷಗಾನ ನಡೆಯಿತು.

 
 
 
 
 
 
 
 
 

Leave a Reply