ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅದಿತಿ ಗ್ಯಾಲರಿಗೆ ಬೇಟಿ

ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮೇ 27 ರಂದು ಉಡುಪಿ ಅದಿತಿ ಗ್ಯಾಲರಿಗೆ ಭೇಟಿ ನೀಡಿ ಕಲಾವಿದೆ ಪ್ರವೀಣಾ ಮೋಹನ್ ಅವರ ಚಿತ್ರಕಲಾ ಪ್ರದರ್ಶನ ವೀಕ್ಷಿಸಿ, ಆಶೀರ್ವದಿಸಿ ಸಂತಸ ವ್ಯಕ್ತ ಪಡಿಸಿದರು.

ಗ್ಯಾಲರಿಯ ಆಡಳಿತ ವಿಶ್ವಸ್ಥರಾದ ಡಾ . ಕಿರಣ್ ಆಚಾರ್ಯ, ಆಸ್ಟ್ರೋ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

 

 

 

 

 
 
 
 
 
 
 
 
 
 
 

Leave a Reply