ಶಾಸಕ ಡಾ.ಭರತ್ ಶೆಟ್ಟಿಯಿಂದ ಬಾಲ ಯಕ್ಷ ಕಲಾವಿದರಿಗೆ ಸನ್ಮಾನ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ ಮತ್ತು ಸರಯೂ ಬಾಲ‌ ವೃಕ್ಷ ವೃಂದ, ಕೋಡಿಕಲ್ ಜಂಟಿಯಾಗಿ ತುಳುವೆರೆ ಏಳಾಟೊ ಸರಯೂ ಸಪ್ತಾಹೊ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಬಾಲ ಯಕ್ಷ ಕಲಾವಿದರನ್ನು ಸನ್ಮಾನಿಸಿದರು.

ಅಕಾಡೆಮಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply