ವಿದುಷಿ ಡಾ|| ಶೀತಲ್ ರಾವ್ ರವರಿಂದ ಏಕವ್ಯಕ್ತಿ ಭರತನಾಟ್ಯ :

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಶ್ರೀ ದೇವಳದ ವಸಂತ ಮಂಟಪದಲ್ಲಿ ನಡೆದ ಸಾಪ್ತಾಹಿಕ ನೃತ್ಯಸರಣಿ ನೃತ್ಯ ಶಂಕರದಲ್ಲಿ ವಿದುಷಿ ಡಾ|| ಶೀತಲ್ ರಾವ್ ಮನೋಜ್ಞವಾಗಿ ಅಭಿನಯಿಸಿ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದಳು.

ಈಕೆ ನೃತ್ಯನಿಕೇತನ ಕೊಡವೂರು ಇದರ ಗುರುಗಳಾದ ಸುಧೀರ್ ರಾವ್ ಕೊಡವೂರ್ ಹಾಗು ಮಾನಸಿ ಸುಧೀರ್ ರವರ ಶಿಷ್ಯೆ. ಪ್ರದೀಪ್ ಚಕ್ರಪಾಣಿ ಹಾಗು ಗೀತಾಂಜಲಿ ಪ್ರದೀಪ್ ರವರ ಮುದ್ದಿನ ಕುವರಿ.

 
 
 
 
 
 
 
 
 
 
 

Leave a Reply