ವಿದುಷಿ ಶ್ರದ್ಧಾ ಶ್ರೀನಿವಾಸ್ ಬೆಂಗಳೂರು ಇವರಿಂದ ಭರತನಾಟ್ಯ.

ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 37ರಲ್ಲಿ

ವಿದುಷಿ ಶ್ರದ್ಧಾ ಶ್ರೀನಿವಾಸ್ ಬೆಂಗಳೂರು ಇವರಿಂದ ಭರತನಾಟ್ಯ

ದಿನಾಂಕ 18-03-24 ಸೋಮವಾರ

ಸಮಯ: ಸಂಜೆ 6-25ರಿಂದ 7-25

ಸ್ಥಳ: ವಸಂತಮಂಟಪ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು.

 

 
 
 
 
 
 
 
 
 
 
 

Leave a Reply