ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 37ರಲ್ಲಿ
ವಿದುಷಿ ಶ್ರದ್ಧಾ ಶ್ರೀನಿವಾಸ್ ಬೆಂಗಳೂರು ಇವರಿಂದ ಭರತನಾಟ್ಯ
ದಿನಾಂಕ 18-03-24 ಸೋಮವಾರ
ಸಮಯ: ಸಂಜೆ 6-25ರಿಂದ 7-25
ಸ್ಥಳ: ವಸಂತಮಂಟಪ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು.