ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ವಿದ್ಯುಕ್ತ ಆಹ್ವಾನ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ನಡೆಯಲಿರುವ ಹದಿನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ತೆ ವಹಿಸಲಿರುವ ನಾಡಿನ ಹೆಮ್ಮೆಯ ಲೇಖಕಿ ವೈದೇಹಿಯವರನ್ನು ಅವರ ನಿವಾಸ ಇರುವಂತಿಕೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು ವಿದ್ಯುಕ್ತ ಆಹ್ವಾನ ನೀಡಿತು.

ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ,ಸಂಘಟನಾ ಕಾರ್ಯದರ್ಶಿ ಅರೂರು ತಿಮ್ಮಪ್ಪ ಶೆಟ್ಟಿ, ಬ್ರಹ್ಮಾವರ ತಾಲೂಕು ಕಸಾಪ ಅಧ್ಯಕ್ಷ ಸೂರಲು ನಾರಾಯಣ ಮಡಿ,ಗಿರೀಶ್ ಅಡಿಗ, ಮೇದಿನಿ ಮತ್ತಿತರರು ಉಪಸ್ಥಿತರಿದ್ದರು

 
 
 
 
 
 
 
 
 

Leave a Reply