ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ಮುದ್ದಣ್ಣ ಪೂಜಾರಿ, ರಾಜೇಂದ್ರ ಪಂದುಬೆಟ್ಟು, ವಿನಯ್ ಕುಮಾರ್, ಭಾಸ್ಕರ್ ಕೋಟ್ಯಾನ್, ನಿತಿನ್ ಕುಮಾರ್, ಭಾಸ್ಕರ್ ಅಂಚನ್, ಗುರುರಾಜ್ ಪೂಜಾರಿ, ಜನಾರ್ದನ ಪೂಜಾರಿ, ಚೆನ್ನಕೇಶವ, ಸಂಘದ ಮಾಜಿ ಅಧ್ಯಕ್ಷ ರಮೇಶ್ ಕೋಟ್ಯಾನ್, ಮಾಜಿ ಪ್ರ.ಕಾರ್ಯದರ್ಶಿ ಕುಶಲ್ ಕುಮಾರ್, ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ, ವಿಜಯ ಕೃಷ್ಣ, ಜಯಂತಿ ನಾರಾಯಣ, ಅನಿತಾ ಲಕ್ಷ್ಮಣ್, ಸವಿತಾ ಸಂತೋಷ್, ಸಂಘದ ಸದಸ್ಯರಾದ ಸುಧಾಕರ್ ಪೂಜಾರಿ, ಅಚ್ಯುತ ಪೂಜಾರಿ, ಪುನೀತ್ ಕುಮಾರ್, ದೀಕ್ಷಿತ್, ಸತೀಶ್, ರವಿ ಪಾಲನ್, ರಾಜು ಪೂಜಾರಿ, ಜೀವನ್ ಕೋಟ್ಯಾನ್, ಅರ್ಚಕರಾದ ಜೀವನ್, ಆದಿತ್ ಹಾಗೂ ಭಜನಾ ಸಪ್ತಾಹ ಪೂಜೆಯ ಸೇವಾದಾರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply