ಪಂ. ವೆಂಕಟೇಶ ಕುಮಾರ್, ಧಾರವಾಡ ರಿಂದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಪಂ. ವೆಂಕಟೇಶ ಕುಮಾರ್, ಧಾರವಾಡ ರಿಂದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply