ವಿಶ್ವಾರ್ಪಣಮ್ ಉತ್ಸವದಲ್ಲಿ ಕಥಕ್ ನೃತ್ಯ ಪ್ರದರ್ಶನ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಮೈಸೂರಿನ ವಿದ್ವಾನ್ ನಾಗರಾಜ ಮತ್ತು ಬಳಗದವರಿಂದ “ಕಥಕ್ ನೃತ್ಯ ಪ್ರದರ್ಶನ” ನಡೆಯಿತು.

 
 
 
 
 
 
 
 
 
 
 

Leave a Reply