ಯಕ್ಷಗಾನ ಸಮ್ಮೇಳನಾಧ್ಯಕ್ಷ ಡಾ. ಎಂ ಪ್ರಭಾಕರ ಜೋಶಿಯವರಿಗೆ ಆಮಂತ್ರಣ

ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ಜರುಗಲಿರುವ  ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023ರ ಆಮಂತ್ರಣ ಪತ್ರವನ್ನು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆಯವರು ಇಂದು (02-02-2023) ಸಮ್ಮೇಳನಾಧ್ಯಕ್ಷ ಡಾ. ಎಂ ಪ್ರಭಾಕರ ಜೋಶಿಯವರಿಗೆ ಅಧಿಕೃತವಾಗಿ‌ ನೀಡಿ ಆಮಂತ್ರಿಸಿದರು. ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕದ್ರಿ ನವನೀತ ಶೆಟ್ಟಿ, ನಾರಾಯಣ‌‌ ಎಂ. ಹೆಗಡೆ,  ಮುರಲಿ ಕಡೆಕಾರ್ ಹಾಗೂ ನಾಗೇಶ್ ಕಲ್ಲೂರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply