ಉಡುಪಿ : ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ ಕಛೇರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ನಿರ್ದೇಶಕ ಎಸ್ ರಂಗಪ್ಪ ಇವರು ಬುಧವಾರ ಭೇಟಿ ನೀಡಿದರು.
ಉಡುಪಿ : ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ ಕಛೇರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ನಿರ್ದೇಶಕ ಎಸ್ ರಂಗಪ್ಪ ಇವರು ಬುಧವಾರ ಭೇಟಿ ನೀಡಿದರು.