ಕಾರ್ಯಕ್ರಮ ದಲ್ಲಿ ಡಿಡಿಪಿಐ ಎನ್ ಎಚ್ ನಾಗೂರ್,ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳಾ.ಕೆ ಮಾತನಾಡಿದರು. ಡಯಟ್ ಉಪನ್ಯಾಸಕ ಗಣೇಶಕೃಷ್ಣ ಭಾಗವತ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ ಸ್ವಾಗತಿಸಿದರು.ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್ ವಂದಿಸಿದರು.
ಕಾರ್ಯಕ್ರಮ ದಲ್ಲಿ ಡಿಡಿಪಿಐ ಎನ್ ಎಚ್ ನಾಗೂರ್,ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳಾ.ಕೆ ಮಾತನಾಡಿದರು. ಡಯಟ್ ಉಪನ್ಯಾಸಕ ಗಣೇಶಕೃಷ್ಣ ಭಾಗವತ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ ಸ್ವಾಗತಿಸಿದರು.ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್ ವಂದಿಸಿದರು.