*ಅರಳಲಿದೆ ಕಮಲ,ಮತ್ತೆ ಗೆಲ್ಲುವೆವು ಕಾಪು~ಗುರ್ಮೆ ಸುರೇಶ್ ಶೆಟ್ಟಿ*

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಶಾಸಕ ಲಾಲಾಜಿ ಆರ್ ಮೆಂಡನ್ ಅವರು  ಕಟಪಾಡಿ ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳನ್ನು,  ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.

 
 
 
 
 
 
 
 
 
 
 

Leave a Reply