ವಿಶ್ವ ಹೃದಯ ದಿನ 2020ರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಮ್.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ್ ರಚಿಸಿದ ಹೃದಯ ಜಾಗೃತಿ ಕಲಾಕೃತಿಯನ್ನು ಸಮುದಾಯ ವೈದ್ಯಕೀಯ ವಿಭಾಗದ ಡಾ. ಪವನ್ ಕುಮಾರ್ ಮತ್ತು ಡಾ.ಸುಮ ನಾಯರ್ ಅನಾವರಣ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಡಾ.ಅಶ್ವಿನಿ ಕುಮಾರ್, ಡಾ.ವಿನೋಧ್, ಡಾ.ಮುರಳಿಧರ್ ಕುಲಕರ್ಣಿ, ಡಾ.ರಂಜಿತಾ ಶೆಟ್ಟಿ, ಡಾ.ಚೈತ್ರಾ, ಡಾ.ಈಶ್ವರಿ, ಡಾ. ಅಖಿಲಾ ಮುಂತಾದವರು ಉಪಸ್ಥಿತರಿದ್ದರು.
ಈ ಕಲಾಕೃತಿಯು ಕೆ.ಎಮ್.ಸಿ ಗ್ರೀನ್ಸ್ ಆವರಣದಲ್ಲಿ ಒಂದು ವಾರಗಳ ಕಾಲ ಪ್ರದರ್ಶನದಲ್ಲಿರುತ್ತದೆ.