ಇನ್ನಂಜೆ ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ “ ಶಾಲಾ ಪ್ರಾರಂಬೋತ್ಸವ ”

ಶಾಲಾ ಪ್ರಾರಂಬೋತ್ಸವದಕ್ಕೆ ಜಿಲ್ಲಾಧಿಕಾರಿ ಡಾ. ಕೂರ್ಮರಾವ್ ರವರು ಆಗಮಿಸಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಹಂಚಿ,  ಶುಭಾಶಯ ಕೋರಿದರು.

ಶಾಲೆಯಲ್ಲಿ ಮದ್ಯಾಹ್ನದ ಊಟ, ನೀರಿನ ವ್ಯವಸ್ಥೆ, ಪುಸ್ತಕದ ವ್ಯವಸ್ಥೆಗಳನ್ನು ಪರಿಶೀಲಿಸಿ ಮೆಚ್ಚುಗೆ ಮಾತುಗಳನ್ನಾಡಿದರು. 

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎ.ಪಿ.ಕೊಡಂಚಾ, ಸಂಸ್ಥೆಯ ಮುಖ್ಯಶಿಕ್ಷಕರಾದ  ನಟರಾಜ ಉಪಾದ್ಯಾಯ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply