ಮಂಗಳೂರು ವಿಶ್ವವಿದ್ಯಾನಿಲಯದ ದ್ವಿತೀಯ ವರ್ಷದ ಬಿ.ಕಾಂ ಕಾಸ್ಟ್ ಆ್ಯಂಡ್ ಮ್ಯಾನೇಜ್ಮೆಂಟ್ ಅಕೌಂಟಿಂಗ್ಗೆ ಪಠ್ಯಪುಸ್ತಕವನ್ನು ಅದಮಾರು ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಅದಮಾರು ಮಠದಲ್ಲಿ ಅನಾವರಣಗೊಳಿಸಿದರು.ಮುಖ್ಯ ಅಭ್ಯಾಗತರಾಗಿ ಪೂರ್ಣಪ್ರಜ್ಞಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಶ್ರೀ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
ಪಠ್ಯಪುಸ್ತಕದ ಸಹ ಲೇಖಕರಾದ ನಾಗರಾಜ್ ಆಚಾರ್ಯ ಗಿಳಿಯಾರುಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹ ಲೇಖಕರಾದ ಸಂತೋಷ್ ಆಚಾರಿ ವಿ ವಂದನಾಪರ್ಣೆಗೈದರು.