ಯುವಕ ಮಂಡಲ (ರಿ.) ಸಾಣೂರು ಇವರ ನೇತೃತ್ವದಲ್ಲಿ ಗೌರವ ಅಭಿನಂದನೆ

ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ನೇತೃತ್ವದಲ್ಲಿ 2022/23 ನೇ ಸಾಲಿನ ಎಸ್. ಎಸ್. ಎಲ್. ಸಿ ಮತ್ತು ದ್ವೀತಿಯ ಪಿ. ಯು. ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90% ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಮತ್ತು ಸರಕಾರಿ ಪ್ರೌಢಶಾಲೆ ಸಾಣೂರು ಇಲ್ಲಿನ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನಾ ಕಾರ್ಯಕ್ರಮ ದಿನಾಂಕ 04/06/2023 ನೇ ರವಿವಾರ ಬೆಳಿಗ್ಗೆ 10.30 ಕ್ಕೆ ಯುವಕ ಮಂಡಲದ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಮಂಡಲದ ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply