ಬೆಂಗಳೂರು:ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆ ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ ಪಡೆದಿದ್ದು, ಹಾಸನ ಮೂರನೇ ಸ್ಥಾನ ಪಡೆದಿದೆ.
ಈ ಬಾರಿ 83.89 ಶೇ. ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು.