ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ಉಡುಪಿ:  ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರೆಲ್ಲರು ಜೊತೆ ಸೇರಿ ವನಮಹೋತ್ಸವವನ್ನು ಆಚರಿಸಿದರು. ಶಾಲಾ ಸಂಚಾಲಕರಾದ ಅತಿ ವಂದನೀಯ ವಲೇರಿಯನ್ ಮೆಂಡೋನ್ಸರವರು ವನಮಹೋತ್ಸವದ ಪ್ರಾಮುಖ್ಯತೆಯ ಕುರಿತು ತಿಳಿಸಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಧರ್ಮಭಗಿನಿ ಶಾಂತಿ ಪ್ರಮೀಳ ನೆರೆದವರೆಲ್ಲರನ್ನು ಸ್ವಾಗತಿಸಿದರೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವೀರಾ ಡಿಸಿಲ್ವಾ ವಂದನಾರ್ಪಣೆ ಗೈದರು.
 
 
 
 
 
 
 
 
 
 
 

Leave a Reply