ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಯೋಗದಲ್ಲಿ ‘ಚಿಣ್ಣರ ದನಿ’ ಕಾರ್ಯಕ್ರಮ ಇಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.
ಇಂದು ಪ್ರಸಾರವಾಗುವ ಕಾರ್ಯಕ್ರಮದ ಎರಡನೇ ಸಂಚಿಕೆಯಲ್ಲಿ ಬಾಲ ಪ್ರತಿಭೆ ದೀಕ್ಷ್ಣಾ ಉಡುಪಿ ಭಾಗವಹಿಸಲಿದ್ದಾರೆ ಎಂದು ರೇಡಿಯೊ ಮಣಿಪಾಲದ ಪ್ರಕಟಣೆ ತಿಳಿಸಿದೆ.