ಸ್ವರಚಿತ ಕಥೆಯನ್ನು ಸಾಹಿತ್ಯಾಸಕ್ತರಾದ ಅಶ್ವಿನಿ ಮಯೂರ್ ಭಟ್ ಕುಂಜಿಬೆಟ್ಟು ಇವರಿಂದ ವಾಚನ

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 83ನೇ ಸಂಚಿಕೆ ಪ್ರಸಾರ
ಆತ್ಮೀಯರೇ,
ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್
ಸಮುದಾಯ ಬಾನುಲಿ ಕೇಂದ್ರ 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ
ಕಥೆ ಕೇಳೋಣ ಸರಣಿ ಕಾರ್ಯಕ್ರಮದ 83 ನೇ ಸಂಚಿಕೆ ದಶಂಬರ್ ತಿಂಗಳ ದಿನಾಂಕ 2 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಸ್ವರಚಿತ ಕಥೆಯನ್ನು ಸಾಹಿತ್ಯಾಸಕ್ತರಾದ ಅಶ್ವಿನಿ ಮಯೂರ್ ಭಟ್ ಕುಂಜಿಬೆಟ್ಟು ವಾಚಿಸಲಿದ್ದಾರೆ. ದಶಂಬರ್ 3 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply