ಹೆಬ್ರಿ : ಇಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೆಬ್ರಿಯಲ್ಲಿನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಕೇಂದ್ರದಲ್ಲಿ 15 ಮಂದಿ ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಹೆಬ್ರಿ ತಹಸೀಲ್ದಾರ್ ಪುರಂದರ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಅರ್ಚನಾ ಉಪಸ್ಥಿತರಿದ್ದರು.