ಆರೋಗ್ಯ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹ~ಜಿಲ್ಲಾ ಬಿಜೆಪಿ ಯುವಮೋರ್ಚಾ By Janardhan Kodavoor/Team karavalixpress, - September 11, 2020 ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ, ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆ ಯಾಗಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರಿಗೆ ಮನವಿ ಸಲ್ಲಿಸಲಾಯಿತು.