ಈ ಸಂದರ್ಭದಲ್ಲಿ ಹಿರಿಯ ಯೋಗ ಗುರುಗಳಾದ ಶ್ರೀ ಸತೀಶ್ ಕುಂದರ್ ಅವರ ಮುಂದಾಳತ್ವದಲ್ಲಿ ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ವತಿಯಿಂದ ಕಾಪುವಿನ ಕೈಪುಂಜಾಲು ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಾಲೆಗೆ ರೂ. 21,000 ದೇಣಿಗೆಯನ್ನು ಹಸ್ತಾಂತರಿಸಲಾಯಿತು.
ಉಡುಪಿ ವಿವೇಕಾನಂದ ಯೋಗವಿಜ್ಞಾನ ಕೇಂದ್ರ ಪುತ್ತೂರು ಶಾಖೆ ವತಿಯಿಂದ ಯೋಗ ದಿನಾಚರಣೆ
ಈ ಸಂದರ್ಭದಲ್ಲಿ ಹಿರಿಯ ಯೋಗ ಗುರುಗಳಾದ ಶ್ರೀ ಸತೀಶ್ ಕುಂದರ್ ಅವರ ಮುಂದಾಳತ್ವದಲ್ಲಿ ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ವತಿಯಿಂದ ಕಾಪುವಿನ ಕೈಪುಂಜಾಲು ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಾಲೆಗೆ ರೂ. 21,000 ದೇಣಿಗೆಯನ್ನು ಹಸ್ತಾಂತರಿಸಲಾಯಿತು.