ಸುದ್ದಿಕರಾವಳಿ ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಬೊಮ್ಮಾಯಿ ಭೇಟಿ By Janardhan Kodavoor/Team karavalixpress, - August 11, 2020 ಪಡುಬಿದ್ರಿ : ಪಡುಬಿದ್ರಿ ಬೀಚ್ ಕಡಲ್ಕೊರೆತ ಪ್ರದೇಶಕ್ಕೆ ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.