ಇಂದಿರಾ ಕ್ಯಾಂಟೀನ್ ಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಭೇಟಿ

ವಿಶ್ವದ ಅಗ್ರಮಾನ್ಯ ನಾಯಕಿ,ಧೀಮಂತ ನಾಯಕಿ ಭಾರತದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧೀಯವರ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ

ಕ್ಯಾಂಟೀನ್ ನಲ್ಲಿಯೇ ಬೆಳಗ್ಗಿನ ಉಪಾಹಾರ ವನ್ನು ಸೇವಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಕೆಪಿಸಿಸಿಯ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, ನಗರಸಭೆಯ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ಸೆಲಿನಾ ಕರ್ಕಡ, ಲಕ್ಷ್ಮೀ.ಕೆ. ಭಟ್, ಶಾಂತಿ ಪಿರೇರಾ, ಸರಸ್ವತಿ ಉದ್ಯಾವರ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಅಮೃತಾ ಉಮೇಶ್, ಪ್ರಶಾಂತ್ ಜತ್ತನ್ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply