ಶ್ಲಾಘನೀಯ ಸಮಾಜಸೇವೆ

 

ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಗುಳ್ಳಾಡಿ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು, ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರೂ ದುರಸ್ತಿ ಆಗದಿರುವುದನ್ನು ಗಮನಿಸಿ ಗುಳ್ಳಾಡಿ ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಗುಳ್ಳಾಡಿ ಸ್ವಂತ ಹಣದಿಂದ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply