ಆನೆಗುಡ್ಡೆ-ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ಭೇಟಿ

ಕೋಟ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಚಾತುರ್ಮಾಸದ ಪೂರ್ವಬಾವಿಯಾಗಿ ದೇವರ ದರ್ಶನಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಅವರನ್ನು ಸಂಪ್ರದಾಯದAತೆ ದೇವಾಲಯದ ವತಿಯಿಂದ ಯಥೋಚಿತವಾಗಿ ಗೌರವಿಸಲಾಯಿತು. ಈ ಆಡಳಿತ ಧರ್ಮದರ್ಶಿಗಳಾದ ಶ್ರೀರಮಣ ಉಪಾದ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯರು ‘ ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ. ಸಿಬ್ಬ೦ದಿ ವರ್ಗ ಹಾಜರಿದ್ದರು.

 
 
 
 
 
 
 
 
 
 
 

Leave a Reply