ಅಶ್ವತ ಎಲೆಯಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಕಲಾಕೃತಿ ರಚನೆ

ಉಡುಪಿ : ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆ ಗೊಂಡ ಉಡುಪಿಯ ಯುವ ಕಲಾವಿದ ಮಹೇಶ್ ಮರ್ಣೇ ಅಶ್ವತ ಎಲೆಯಲ್ಲಿ, ಶ್ರೀ ಕೃಷ್ಣಾಪುರ ಮಠದ ಪರಮಪೂಜ್ಯ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಕಲಾಕೃತಿ ರಚಿಸಿ ಶುಭ ಕೊರಿದ್ದಾರೆ. 

 
 
 
 
 
 
 
 
 
 
 

Leave a Reply