ಪ್ರವಾಸಿಗರು ಮತ್ತು ಸಾರ್ವಜನಿಕರು ಆಗುಂಬೆ ಘಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸ ಬಿಸಾಡುವುದರಿಂದ , ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮಾಲಿನ್ಯ ಉಂಟಾಗುವುದರ ಜೊತೆಗೆ ವಿವಿಧ ಕಾಡುಪ್ರಾಣಿಗಳ ಆರೋಗ್ಯಕ್ಕೂ ಸಹ ತೊಂದರೆಯಾಗಲಿದ್ದು, ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಿನಂತಿ ಮಾಡಿದ್ದಾರೆ.
ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಸ್ವಚ್ಛ ಭಾರತ ಪರಿಕಲ್ಪನೆಗೆ ಮಾದರಿಯಾದ ಅಧಿಕಾರಿಗಳು
ಪ್ರವಾಸಿಗರು ಮತ್ತು ಸಾರ್ವಜನಿಕರು ಆಗುಂಬೆ ಘಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸ ಬಿಸಾಡುವುದರಿಂದ , ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮಾಲಿನ್ಯ ಉಂಟಾಗುವುದರ ಜೊತೆಗೆ ವಿವಿಧ ಕಾಡುಪ್ರಾಣಿಗಳ ಆರೋಗ್ಯಕ್ಕೂ ಸಹ ತೊಂದರೆಯಾಗಲಿದ್ದು, ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಿನಂತಿ ಮಾಡಿದ್ದಾರೆ.