ಸುದ್ದಿ ಅಪರ ಜಿಲ್ಲಾಧಿಕಾರಿಯಾಗಿ ಸದಾಶಿವ ಪ್ರಭು ಅಧಿಕಾರ ಸ್ವೀಕಾರ By Janardhan Kodavoor/Team karavalixpress, - January 6, 2022 ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸದಾಶಿವ ಪ್ರಭು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.