ಸುದ್ದಿ ಉಡುಪಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ ಎನ್ ಅಧಿಕಾರ ಸ್ವೀಕಾರ By Janardhan Kodavoor/Team karavalixpress, - March 16, 2022 ಉಡುಪಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ.ಬಿ.ಎನ್ ಅವರು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಭುರವರಿಂದ ಅಧಿಕಾರ ಸ್ವೀಕರಿಸಿದರು. ವೀಣಾ ಬಿ ಎನ್ ಅವರು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿದ್ದರು