ಅಕ್ಷರ ದಾಸೋಹ ನೌಕರರ ಸಂಘ(CITU) ಪ್ರತಿಭಟನೆ

ಸ್ಕೀಂಮ್ ನೌಕರರ ಅಖಿಲಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ(CITU)ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಮನವಿ ಸಲ್ಲಿಸಲಾಯಿತು.

ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಕೆಶಂಕರ್, ಜಿಲ್ಲಾ ಖಂಜಾಚಿ ಶಶಿಧರ್ ಗೊಲ್ಲ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್. ಎಸ್ ,ಅಕ್ಷರ ದಾಸೋಹ ಸಂಘದ ಅಧ್ಯಕ್ಷರಾದ ಸುನಂದಾ, ಕಮಲ, ಕಲಾವತಿ, ಗಿರಿಜಾ, ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply