ಪ್ರಸಾದ್ ನೇತ್ರಾಲಯಕ್ಕೆ ಆಂಬುಲೆನ್ಸ್ ಕೊಡುಗೆ

ಕೆನರಾ ಬ್ಯಾಂಕ್ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿಲ್ಲಿ ಪ್ರಸಾದ್ ನೇತ್ರಾಲಯಕ್ಕೆ ಆಂಬುಲೆನ್ಸ್ ಕೊಡುಗೆ ಶಾಸಕ ರಘುಪತಿ ಭಟ್ ಮುಖಾಂತರ ಹಸ್ತಾಂತರ

ಕೆನರಾ ಬ್ಯಾಂಕ್ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿಲ್ಲಿ ಪ್ರಸಾದ್ ನೇತ್ರಾಲಯಕ್ಕೆ ಆಂಬುಲೆನ್ಸ್ ಅನ್ನು ಕೊಡುಯಾಗಿ ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಇಂದು ದಿನಾಂಕ 19-03-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ಕೆ. ನಾಯ್ಕ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಲೀನಾ ಪಿ ಪಿಂಟೊ, ಉದ್ಯಮಿಗಳಾದ ಗುರ್ಮೆ ಸುರೇಶ್ ಶೆಟ್ಟಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ.) ನ ರಘುರಾಮ್ ರಾವ್, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply