ಉಡುಪಿಯ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಪದಾಧಿಕಾರಿಗಳಿಂದ ಶಾಸಕರ ಭೇಟಿ.

ಉಡುಪಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಇವರನ್ನ ಉಡುಪಿಯ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಇದರ ಪದಾಧಿಕಾರಿಗಳು ಭೇಟಿ ಮಾಡಿ ಗೌರವಿಸಿದರು. 
ನೂತನ ಅಧ್ಯಕ್ಷ  ಶ್ರೀ ಅಂಡಾರು ದೇವಿಪ್ರಸಾದ್ ಶೆಟ್ಟಿ, ಗೌರವ ಕಾರ್ಯದರ್ಶಿ ಡಾll ವಿಜಯೇಂದ್ರ, ವಸಂತ್, ಕೋಶಾಧಿಕಾರಿ ಶ್ರೀ ಅಮ್ಮುಂಜೆ ಪ್ರಭಾಕರ ನಾಯಕ್, ಜೊತೆ ಕಾರ್ಯದರ್ಶಿಗಳಾದ ಶ್ರೀ ಲಕ್ಷ್ಮೀಕಾಂತ ಬೆಸ್ಕೂರ್ ಹಾಗೂ ನಿರ್ದೇಶಕ ಶ್ರೀ ವಾಲ್ಟರ್ ಸಲ್ದಾನ ಉಪಸ್ಥಿತರಿದ್ದರು. 
 
 
 
 
 
 
 
 
 
 
 

Leave a Reply