ಸುದ್ದಿ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ By Janardhan Kodavoor/Team karavalixpress, - January 19, 2022 ಉಡುಪಿ : ಶ್ರೀಕೃಷ್ಣಮಠದಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಪ್ರಥಮದಿನದಂದು ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ನಡೆಯಿತು.