ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ರಕ್ತದಾನ ಶಿಬಿರ

ಉಡುಪಿ :- ಆಶ್ರಿತ್ ನಸಿ೯oಗ್ ಕಾಲೇಜು ಕೋಟ, ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಆ.27ರಂದು ಬೆಳಿಗ್ಗೆ 9 ಘಂಟೆಗೆ ಕಾಲೇಜಿನ ಸಭಾಂಗಣದಲ್ಲಿ 75 ಯೂನಿಟ್ ರಕ್ತದಾನ ಶಿಬಿರ ನಡೆಯಲಿದೆ.

ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದು, ಕಾಯ೯ಕ್ರಮದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಡಿ.ಹೆಚ್, ಒ ಡಾII ನಾಗಭೂಷಣ್ ಉಡುಪ, ರೆಡ್ ಕ್ರಾಸ್ ಸಭಾಪತಿ ಜಯಕರ ಶೆಟ್ಟಿ, ಟ್ರಸ್ಟ್ ಅಧ್ಯಕ್ಷ ರತ್ನಾಕರ ಶೆಟ್ಟಿ, ವೈದ್ಯಕೀಯ ಪ್ರಕೋಷ್ಠ ರಾಜ್ಯ ಸದಸ್ಯ ಡಾ| ವಿಜಯಿಂದ್ರ ರಾವ್, ಸಂಚಾಲಕ ಡಾII ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾII ವಿದ್ಯಾಧರ ಶೆಟ್ಟಿ ಮುಂತಾದವರು ಭಾಗವಹಿಸಲಿರುವರು.

 
 
 
 
 
 
 
 
 
 
 

Leave a Reply