ಡಾ. ಎ.ವಿ ಬಾಳಿಗ ಸಮೂಹ ಸಂಸ್ಥೆಗಳಿಂದ ವನಮಹೋತ್ಸವ ಕಾರ್ಯಕ್ರಮ

ಬ್ರಹ್ಮಾವರ : ಡಾ. ಎ.ವಿ ಬಾಳಿಗ ಸಮೂಹ ಸಂಸ್ಥೆಗಳು ಹಾರಾಡಿ ಮತ್ತು ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಮಂಗಳವಾರ ಹಾರಾಡಿ ಸಂಸ್ಥೆಯ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಡಾ. ಎ.ವಿ ಬಾಳಿಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ ಭಂಡಾರಿ ಚಾಲನೆ ನೀಡಿ ಶುಭ ಹಾರೈಸಿದರು.

ಗಿಡಗಳ ಪ್ರಾಯೋಜಕ ಮಧುಸೂಧನ್ ಹೇರೂರು, ವೈದ್ಯಕೀಯ ಪ್ರಕೋಷ್ಟದ ಸಂಚಾಲಕ ಡಾ. ರಾಮಚಂದ್ರ ಕಾಮತ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕುಡೆ, ವೈದ್ಯಕೀಯ ಪ್ರತಿನಿಧಿ ರಾಘವೇಂದ್ರ ಪ್ರಭು,ಕರ್ವಾಲು ಆಸ್ಪತ್ರೆಯ ಅಧಿಕಾರಿ ಕರುಣಾಕರ ಶೆಟ್ಟಿ, ಗಣೀಶ್ ಮುಂತಾದವರಿದ್ದರು.

 
 
 
 
 
 
 
 
 
 
 

Leave a Reply