ಶಬರಿಮಲೆ: ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದ ಮುಚ್ಚಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಭಕ್ತರಿಗೆ ಹಲವು ನಿರ್ಬಂಧಗಳೊಂದಿಗೆ
ಇಂದಿನಿಂದ ಜುಲೈ 21ರ ವರೆಗೆ ಭಕ್ತರಿಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ದಿನಕ್ಕೆ ಐದು ಸಾವಿರ ಅಯ್ಯಪ್ಪ ಭಕ್ತರಿಗೆ ಮಾತ್ರ ಸ್ವಾಮಿಯ ದರ್ಶನವನ್ನು ಪಡೆಯಬಹುದಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ.