ಕೋಟ: ಹಿಂದೂ ಸಮಾಜದ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಹತ್ಯೆಯನ್ನು ಬಾಳೆಕುದ್ರು ಶ್ರೀಗಳು ಉಗ್ರವಾಗಿ ಖಂಡಿಸಿದ್ದಾರೆ.ಹಿಂದೂ ಸಮಾಜವನ್ನು ಬೆದರಿಸುವ ತಂತ್ರಗಾರಿಕೆಯ ಫಲಪ್ರದವಾಗದು ಅಲ್ಲದೆ ಸಮಾಜದ ಸ್ವಾಸ್ಥ ಕದಡುವ ಇಂಥಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ನಿಲುವು ರಾಜ್ಯ ಸರಕಾರ ಕೈಗೊಳ್ಳಬೇಕು ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ನೃಸಿಂಹಾಶ್ರಮ ಸ್ವಾಮೀಜಿ ತಮ್ಮ ಹೇಳಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ.